Breaking News

ಸೌಪರ್ಣಿಕಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಮಹಿಳೆ ಸಾವು!

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಇಲ್ಲಿನ ಸೌಪರ್ಣಿಕಾ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಬೆಂಗಳೂರು ತ್ಯಾಗರಾಜನಗರ ನಿವಾಸಿ ಸಿ.ಆರ್.ಗೋವಿಂದರಾಜು-ವಿಮಲಾ ಎಂಬುವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ.ವಸುಧಾ ಚಕ್ರವರ್ತಿ ಅವರಿಗೆ ಚೆನ್ನಾಗಿ ಈಜು ಬರುತ್ತಿದ್ದು, ಅವರು ಈಜುವುದಕ್ಕೆಂದು ನದಿಗೆ ಇಳಿದು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರಬಹುದೇ ಅಥವಾ ಅವರು ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬುದು ಖಚಿತವಾಗಿಲ್ಲ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *