Breaking News

ಕಾಡಾನೆ ಹಾವಳಿ ನಿಯಂತ್ರಣಕ್ಕೆ ನಿರ್ಮಿಸಿದ ಟ್ರಂಚ್‌ಗೆ ಬಿದ್ದು ಯುವಕ ಸಾವು.

ಆಡಿನಕೊಟ್ಟಿಗೆ ವ್ಯಾಪ್ತಿಯಲ್ಲಿ ಆನೆ ನಿಯಂತ್ರಣ ಟ್ರಂಚ್ ತೆಗೆಯುವಾಗ ಗ್ರಾಮಸ್ಥರು ವಿರೋಧಿಸಿದ್ದರು. ಮನೆಗಳ ಸಮೀಪ ಟ್ರಂಚ್ ತೆಗೆಯದಂತೆ ಆಗ್ರಹಿಸಿದ್ದರು. ಈಗ ಟ್ರಾಂಚ್ ಗೆ ಬಿದ್ದು ನಾಗರಾಜ್ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಗಾಮಸರು ಆಗಹಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *