ಗೋವುಗಳನ್ನು ಕಡಿದು ಅದರ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪುರ ಕ್ರಾಸ್ ಬಳಿ ಪಲ್ಟಿಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ವಾಹನದಲ್ಲಿದ್ದ 2,000 ಕೆಜಿಗೂ ಹೆಚ್ಚು ಗೋಮಾಂಸ ಪತ್ತೆಯಾಗಿದೆ.
ಘಟನೆಯು, ಗೋವುಗಳ ಮೇಲಿನ ಕ್ರೂರತೆ ಮತ್ತು ಅಕ್ರಮ ಸಾಗಾಟದ ಅಮಾನವೀಯತೆಯ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಗೋವುಗಳನ್ನು ಹಿಂದುತ್ವದಲ್ಲಿ ‘ಗೋಮಾತೆ’ ಎಂದು ಪೂಜಿಸಲಾಗುತ್ತದೆ. ಈ ರೀತಿಯ ಅಕ್ರಮ ಕೃತ್ಯಗಳು ಕೇವಲ ಕಾನೂನಿನ ಉಲ್ಲಂಘನೆ ಮಾತ್ರವಲ್ಲದೆ, ಒಂದು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಗಂಭೀರ ವಿಷಯವಾ
bigtvnews | Hubli Dharwad News | Kannada News | Karnataka News Hubli News | News In Hubli | Local news

