ಐದನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಅವಾಚ್ಯವಾಗಿ ನಿಂದಿಸಿದ್ದನ್ನು ಪ್ರಶ್ನಿಸಿದವರ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನಗರದ ದುಬೈ ಕಾಲೊನಿ ನಿವಾಸಿಗಳಾದ ಶರಣಕುಮಾರ ರಟಕಲ್, ಮಲ್ಲಿಕಾರ್ಜುನ ರಟಕಲ್ ಹಲ್ಲೆಗೊಳಗಾಗಿ ಗಾಯಗೊಂಡವರು.ಚಾಕುವಿನಿಂದ ಬೆನ್ನು ಹಾಗೂ ಭುಜದ ಮೇಲೆ ಹೊಡೆದು ಗಾಯಗೊಳಿಸಿದರು. ಬಳಿಕ ಒಂದು ಕಲ್ಲು ಮತ್ತು ಒಂದು ಇಟ್ಟಿಗೆ ತೆಗೆದುಕೊಂಡು ನನ್ನ ಮಗನ ತಲೆ ಮೇಲೆ ಹೊಡೆದರು’ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಕುರಿತು ಮೂವರ ವಿರುದ್ಧ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

