ಜಕ್ಕೂರು ಏರೋಡ್ರೋಮ್ ರನ್ ವೇ ವಿಸ್ತರಿಸಲು ಮತ್ತು ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನೇನು ಮಾಡಬಹುದೆಂಬ ಬಗ್ಗೆ ಚಿಂತನೆ ನಡೆಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಬುಧವಾರ ಅವರು ಚರ್ಚೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

