Breaking News

ಹುಬ್ಬಳ್ಳಿ ಬ್ರೇಕಿಂಗ್: ಗಣಪತಿ ವಿಸರ್ಜನೆ ವೇಳೆ ಚಾಕು ಇರಿತ; ಯುವಕನಿಗೆ ಗಂಭೀರ ಗಾಯ!!

ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಇಂದು ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ನ್ಯೂ ಮ್ಯಾದರ ಓಣಿ ಸರ್ಕಲ್‌ದಲ್ಲಿ ಈಗಷ್ಟೇ ನಡೆದಿದೆ..ಗಣಪತಿ ವಿಸರ್ಜನೆಗೆಂದು ಡಿಜೆ ಹಚ್ಚಲಾಗಿತ್ತು. ಗುಂಪು ಗುಂಪಿನಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬನ ಹೊಟ್ಟೆಗೆ ಚಾಕು ಹಾಕಿದ್ದಾರೆ. ಆ ಯುವಕ ಯಾರು, ಯಾರು ಆತನಿಗೆ ಚಾಕು ಹಾಕಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *