Breaking News

ಪ್ರಯಾಗ್‌ರಾಜ್‌‍ : ಗಂಗೆ ಪಾಲಾದ ಮೂವರು ಬಾಲಕರು.

ಗಂಗೆಯಲ್ಲಿ ಮೂವರು ಬಾಲಕರು ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.ಪ್ರಯಾಗ್‌ರಾಜ್‌ ಸಮೀಪದ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮೂವರು ಹದಿಹರೆಯದ ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೂವರು ಬಾಲಕರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಎಸಿಪಿ (ಧೂಮಂಗಂಜ್‌‍) ಅಜೇಂದ್ರ ಯಾದವ್‌ ತಿಳಿಸಿದ್ದಾರೆ.ಮೃತರನ್ನು 15 ವರ್ಷದ ಅಮನ್‌, 13 ವರ್ಷದ ಮನೀಷ್‌ ಮತ್ತು 14 ವರ್ಷದ ಶೌರ್ಯ ಪಾಲ್‌ ಎಂದು ಗುರುತಿಸಲಾಗಿದೆ – ಇವರೆಲ್ಲರೂ ಮುಂಡೇರಾ ಪ್ರದೇಶದವರು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *