ಯಾರಿಗೂ ಇಂಥಾ ಶಿಕ್ಷೆಯನ್ನು ದೇವರು ಕೊಡೋದು ಬೇಡ,ಅಮ್ಮಬದುಕಿದ್ದಾಳೆಂದು ಆಕೆಯಮೃತ ದೇಹವನ್ನು ಬಾಲಕ ನೀರಿನಿಂದ ಎಳೆದು ತರುತ್ತಿರುವ ವಿಡಿಯೋ ಎಂಥಾ ಕಲ್ಲು ಹೃದಯವನ್ನು ಕರಗಿಸಿಬಿಡುತ್ತೆ. ಆತನ ಅಮ್ಮ ಈಗಾಗಲೇ ಕೊನೆಯುಸಿರೆಳೆದಿದ್ದಾರೆ . ಆಕೆಯ ದೇಹ ನೀರಿನಲ್ಲಿ ತೇಲುತ್ತಿದೆ . ಆದರೆ ಬಾಲಕ ಮಾತ್ರ ಆಕೆ ಸತ್ತಿದ್ದಾಳೆಂದು ಒಪ್ಪಿಕೊಳ್ಳುತ್ತಿಲ್ಲ , ಆಕೆ ಬದುಕಿದ್ದಾಳೆ , ಎದ್ದು ತನ್ನ ಬಳಿ ಮಾತನಾಡುತ್ತಾಳೆ ಎನ್ನುವ ಭರವಸೆಯೊಂದಿಗೆ , ನೀರಿನಿಂದ ಹೊರಕ್ಕೆ ತೆರುತ್ತಿರುವ ದೃಶ್ಯ ಹೃದಯವನ್ನು ಭಾರವಾಗಿಸುತ್ತದೆ . ಪಂಜಾಬ್ ನಲ್ಲಿ ಭಾರಿ ಮಳೆಯಾಗಿ ಪ್ರವಾಹದಂಥಾ ಸ್ಥಿತಿ ನಿರ್ಮಾಣವಾಗಿದೆ , ನೂರಾರು ಮನೆಗಳಿಗೆ ಹಾನಿಯಾಗಿದ್ದು , ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

