Breaking News

ಪ್ರೇಯಿಸಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಸೂಸೈಡ್.

ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ.ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಲೈಡ್ ಸೈನ್ಸ್ ಕೋರ್ಸ್‌ನ ಫೈನಲ್ ಇಯರ್ ಅಧ್ಯಯ ನ ಮಾಡುತ್ತಿದ್ದನು ಎನ್ನಲಾಗಿದೆ.ಇನ್ನು, ರೂಮ್‌ನ ಕಿಟಕಿಗೆ ಟವೆಲ್‌ ಕಟ್ಟಿ ಅದರಿಂದ ಕತ್ತು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ಪೇರೇಸಂದ್ರ ಠಾಣಾ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ರೂಮ್‌ ಪರಿಶೀಲನೆ ನಡೆಸಿದಾಗ ಡೆತ್‌ನೋಟ್ ಸಿಕ್ಕಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *