ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿ, ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

