Breaking News

ಈರುಳ್ಳಿ ಬೆಲೆ ಕುಸಿತ: ಕಂಗಾಲಾದ ರೈತ

ಕಳೆದ ವರ್ಷ ಕ್ವಿಂಟಲ್‌ ಈರುಳ್ಳಿಗೆ ₹4 ಸಾವಿರದಿಂದ ₹5,500 ಬೆಲೆ ಸಿಕ್ಕಿತ್ತು. ಹಂಗಾಗಿ ಈ ಬಾರಿ ಹೆಚ್ಚಿಗೆ ಈರುಳ್ಳಿ ಬೆಳೆದಾರ್‍ರಿ. ಆದರೆ, ಈಗ ಬೆಲೆ ಇಲ್ಲದ್ದಕ್ಕ ಬೆಳೆಗೆ ಮಾಡಿದ ವೆಚ್ಚವೂ ಕೈಸೇರುತ್ತಿಲ್ಲ’ ಎಂದು ಹಳ್ಳೂರ ಗ್ರಾಮದ ರೈತ ಬಸಲಿಂಗಪ್ಪ ರಡ್ಡೇರ ಬೇಸರ ತೋಡಿಕೊಂಡರು.ಬಾಗಲಕೋಟೆ ಎಪಿಎಂಸಿಗೆ 3 ಸಾವಿರ ಕ್ವಿಂಟಲ್‌ ಈರುಳ್ಳಿ ಆವಕವಾಗಿತ್ತು. ಕ್ವಿಂಟಲ್‌ಗೆ ಕನಿಷ್ಠ ₹500, ಗರಿಷ್ಠ ₹1,800 ದೊರೆತಿದೆ. ₹1,200 ಮಾದರಿ ಬೆಲೆಯಾಗಿದೆ. ಕಳೆದ ಬಾರಿ ಸಿಕ್ಕ ಬೆಲೆಗೆ ಹೋಲಿಸಿದರೆ ಈ ಬಾರಿ ಅರ್ಧಕ್ಕೂ ಕಡಿಮೆ ಬೆಲೆಗೆ ಮಾರಾಟ ಮಾಡುವಂತಾಗಿದೆ

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *