ಮೇಡಿಮಾಕಲಹಳ್ಳಿ ಕ್ರಾಸ್ ಬಳಿಯ ಕೋಳಿಫಾರ್ಮ್ನಲ್ಲಿ ವಿದ್ಯುಕ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಯಾರಿಗೂ ತಿಳಿಯದಂತೆ ಕೆರೆಯಲ್ಲಿ ಹೂತು ಹಾಕಲಾಗಿತ್ತು. ಆ ಶವವನ್ನು ಪೊಲೀಸರು ಮತ್ತು ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಕೆರೆಯಿಂದ ಹೊರತೆಗೆಯಲಾಗಿದೆ.ಮೃತನನ್ನು ಬೀಚಗಾನಹಳ್ಳಿ ಗ್ರಾಮದ ರವಿ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

