Breaking News

ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೆರವಣಿಗೆ ನೋಡಲು ತೆರಳುತ್ತಿದ್ದ ಇಬ್ಬರು ದುರ್ಮರಣ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಡ್ಡರಬಂಡೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.ಮೃತರನ್ನು ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್ ಡಿಎ ಶಶಿ(42), ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು(28) ಎಂಬುದಾಗಿ ಗುರುತಿಸಲಾಗಿದೆ. ಮಂಚೇನಹಳ್ಳಿಯ ರಮೇಶ್ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *