ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 24 ಸಾವಿರ ಕೋಟಿ ರೂ. ಮೌಲ್ಯದ ರೈತರ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ಪ್ರಸ್ತಾವನೆಗಳನ್ನು ಅನುಮೋದಿಸಲಾಯಿತು.ರೈತರು ತಮ್ಮ ಹತ್ತಿರದ ಕೃಷಿ ಕಚೇರಿ ಅಥವಾ ಆನ್ಲೈನ್ ಪೋರ್ಟಲ್ನಲ್ಲಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮತ್ತು ಭೂ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೆ ತರುತ್ತವೆ. ಅಕ್ಟೋಬರ್ 2025 ರ ವೇಳೆಗೆ ಎಲ್ಲಾ ಆಯ್ದ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸುವುದು ಗುರಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

