ನಕಲಿ ಸಾಲ ವ್ಯವಹಾರದಿಂದಾಗಿ ಯೆಸ್ ಬ್ಯಾಂಕ್ ಗೆ 2797 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾದ ಪ್ರಕರಣದಲ್ಲಿ ಧೀರೂಬಾಯಿ ಅಂಬಾನಿ ಉದ್ಯಮ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ, ಬ್ಯಾಂಕಿನ ಸಹ ಸಂಸ್ಥಾಪಕ ರಾಣಾ ಕಪೂರ್, ಆತನ ಪತ್ನಿ ಬಿಂದು, ಪುತ್ರಿಯರಾದ ರಾಧಾ ಕಪೂರ್ ಮತ್ತು ರೋಶನಿ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.ಯೆಸ್ ಬ್ಯಾಂಕಿಗೆ ವಂಚಿಸಿದ ಪ್ರಕರಣದಲ್ಲಿ ಸಿಬಿಐ ಈ ಮುನ್ನ ಡಿಎಚ್ಎಫ್ಎಲ್ ನ ಪ್ರವರ್ತಕ ಕಪಿಲ್ ವಾಧ್ವಾನಿ ಮತ್ತು ಸಹೋದರ ಧೀರಜ್ ವಾಧ್ವಾನಿ ಅವರ ವಿರುದ್ಧವೂ ತನಿಖೆ ನಡೆಸಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

