Breaking News

ಪ್ರೇಮ ವೈಫ‌ಲ್ಯ: ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ.

ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫ‌ಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್‌.ಎನ್‌ (19) ವರ್ಷ ಪ್ರೇಮ ವೈಫ‌ಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಾಕೆ.ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್‌ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *