ಟೆಂಪೋ ಡ್ರೈವರ್ ಮೇಲೆ ನಾಲ್ಕೈದು ಜನರು ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರಂನ ಎಂಡಿ ಬ್ಲಾಕ್ 4ನೇ ಕ್ರಾಸ್ನಲ್ಲಿ ನಡೆದಿದೆ.ಟೆಂಪೋ ಡ್ರೈವರ್ ಜಾವೀದ್ ಪಾಷ (38) ಹಲ್ಲೆಗೊಳಗಾದವ. ಶನಿವಾರ ರಾತ್ರಿ 8:30ರ ಸುಮಾರಿಗೆ ಅಟ್ಯಾಕ್ ಮಾಡಿರೋದುಷ್ಕರ್ಮಿಗಳು ಜಾವೀದ್ನ ಮೇಲೆ ಮಚ್ಚಿನಿಂದ ದಾಳಿ ಮಾಡಿ, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಜಾವೀದ್ ಪಾಷ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

