ಹಲವಾರು ವರ್ಷಗಳ ಸ್ನೇಹವೊಂದನ್ನು ಅನೈತಿಕ ಸಂಬಂಧ, ಕುಡಿತದ ಅಮಲು ಬಲಿ ತೆಗೆದುಕೊಂಡಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗಲಗಲಿ ಗ್ರಾಮದಲ್ಲಿ ನಡೆದ ರಹಸ್ಯ ಕೊಲೆ ಪ್ರಕರಣವೊಂದನ್ನು ಪೊಲೀಸರು ಕೊನೆಗೂ ಬಯಲಿಗೆಳೆದಿದ್ದು, ಸಿನಿಮೀಯ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ.ಸ್ನೇಹಿತರಾದ ಬಸಯ್ಯ ಮಠಪತಿ (34) ಹಾಗೂ ಬಸವರಾಜ ಲಿಂಗನೂರು (24) ಇಬ್ಬರೂ ಸ್ನೇಹಿತರು, ಸೆಪ್ಟೆಂಬರ್ 12 ರಂದು ರಾತ್ರಿ ಎಣ್ಣೆ ಪಾರ್ಟಿ ಮಾಡಿ ಮನೆಗೆ ತೆರಳಿದ್ದರು. ಆದರೆ, ಮಾರ್ಗ ಮಧ್ಯೆ, ಸ್ನೇಹಿತ ಬಸಯ್ಯ ಮಠಪತಿ ಹೆಣವಾಗಿ ಹೋಗಿದ್ದ.
bigtvnews | Hubli Dharwad News | Kannada News | Karnataka News Hubli News | News In Hubli | Local news

