Breaking News

ದುಬೈನಲ್ಲಿ ನಿಧನರಾದ ಉದ್ಯಮಿ ತಿಲಕಾನಂದ ಪೂಜಾರಿ: ತಾಯ್ನಾಡು ತಲುಪಿದ ಪಾರ್ಥೀವ ಶರೀರ.

ಯು ಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ ನೆರವಿನೊಂದಿಗೆ ಉಪ್ಪಿನಂಗಡಿಯಲ್ಲಿರುವ ಅವರ ಸ್ವಂತ ಊರನ್ನು ತಲುಪಿದೆ.ಮೃತದೇಹವನ್ನು ಸ್ವಂತ ಊರಿಗೆ ಕಳುಹಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಪ್ರಕ್ರಿಯೆಯ ಫಲವಾಗಿ ಇಂದು ರಾತ್ರಿ ವೇಳೆಗೆ ಮೃತದೇಹವು ಉಪ್ಪಿನಂಗಡಿಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *