Breaking News

ಭೂ ವಿವಾದ: ಪೊಲೀಸ್ ಎದುರೇ ಕುಟುಂಬದ ಮೇಲೆ ರೌಡಿಶೀಟರ್ ಹಲ್ಲೆ.

ಹೋಬಳಿಯ ಕೆಂಪಯ್ಯನಪಾಳ್ಯದ ತಾಯಪ್ಪನದೊಡ್ಡಿಯಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ ರೌಡಿ ಶೀಟರ್ ಹಾಗೂ ಆತನ ಕುಟುಂಬ, ಪೊಲೀಸರ ಸಮ್ಮುಖದಲ್ಲೇ ಮಹಿಳೆ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದೆ.ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ತಾಯಪ್ಪನದೊಡ್ಡಿಯ ಕರಿಯಪ್ಪ, ದೇವಿರಮ್ಮ, ಮೊಗಪ್ಪ ಅಲಿಯಾಸ್ ಜಿಮ್ಮು ಹಾಗೂ ವಿಶ್ವನಾಥ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಕರಿಯಪ್ಪ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯಾಗಿದ್ದು (ಎಂಒಬಿ), ಆತನ ಪುತ್ರ ಮೊಗಪ್ಪ ಬಿಡದಿ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *