Breaking News

ಠಾಣಾ ವ್ಯಾಪ್ತಿಯಲ್ಲಿ ದರೋಡೆ ನಡೆಸುತ್ತಿದ್ದ ಗ್ಯಾಂಗ್‌ ಅನ್ನು ಬಂದಿಸಿದ ಪೊಲೀಸರು.

ಅರ್ಧರಾತ್ರಿಯಲ್ಲಿ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದರೋಡೆ ನಡೆಸುತ್ತಿದ್ದ ಗ್ಯಾಂಗ್‌ ಅನ್ನು ಪೊಲೀಸರು ಬಂಧಿಸಿದ್ದಾರೆ.A1 ಪುರುಷೋತ್ತಮ, A2 ಚಂದ್ರು, A3 ದರ್ಶನ್, A4 ಸೌಭಾಗ್ಯ ಬಂಧಿತ ಆರೋಪಿಗಳು.ದಾವಣಗೆರೆ, ಕೊಪ್ಪಳ, ತುಮಕೂರು ಸೇರಿದಂತೆ ಐದಾರು ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಇವರ ಮೇಲೆ ಪ್ರಕರಣಗಳು ದಾಖಲಾಗಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *