ಹಬ್ಬದ ಸೀಸನ್ ದಸರಾ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇದೇ ಸಮಯದಲ್ಲಿ ಜನರು ಬಟ್ಟೆ ಖರೀದಿಸಲು ಬಟ್ಟೆ ಅಂಗಡಿಗಳಲ್ಲಿ ಆಫರ್ ಗಳ ಮೊರೆ ಹೋಗುತ್ತಾರೆ. ಇಲ್ಲಿ ಹಾಸನದಲ್ಲಿ ಬಟ್ಟೆ ಆಫರ್ ಗೋಸ್ಕರ ಮುಗಿದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.ಲಕ್ಷಿ ಬ್ಯಾಡ್ಮಿಂಟನ್ ಅಕಾಡೆಮಿ ಕಟ್ಟಡದಲ್ಲಿ ಬಟ್ಟೆ ಖರೀದಿಗೆ ಆಫರ್ ನೀಡಲಾಗಿತ್ತು.ಅರುಣ್ ಅಡ್ಡ ಮೆನ್ಸ್ ವೇರ್ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

