ಎರಡು ವರ್ಷದ ಮಗನನ್ನು ರಸ್ತೆಬದಿಯಲ್ಲಿ ಬಿಟ್ಟು ದಂಪತಿ ಅಣೆಕಟ್ಟಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ತೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶುಭಮ್ ಕರ್ದಾತೆ (25) ಮತ್ತು ಅವರ ಪತ್ನಿ ರೋಶ್ನಿ (24) ಆತಹತ್ಯೆ ಮಾಡಿಕೊಂಡಿರುವ ದಂಪತಿ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಬುಕಾಖೇಡಿ ಅಣೆಕಟ್ಟೆಯಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

