Breaking News

ವಿಜಯನಗರ | ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4ಕ್ಕೆ ಏರಿಕೆ.

ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ.ಕವಿತಾ (30) ಮತ್ತು ಮೈಲಾರಪ್ಪ (45) ಮೃತರು. ಶುಕ್ರವಾರ ಬೆಳಿಗ್ಗೆಯಷ್ಟೇ ವಕೀಲ ಹಾಲಪ್ಪ ಮತ್ತು ಅವರ ತಾಯಿ ಗಂಗಮ್ಮ ಮೃತಪಟ್ಟಿದ್ದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *