ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದಂತಾಗಿದೆ.ಕವಿತಾ (30) ಮತ್ತು ಮೈಲಾರಪ್ಪ (45) ಮೃತರು. ಶುಕ್ರವಾರ ಬೆಳಿಗ್ಗೆಯಷ್ಟೇ ವಕೀಲ ಹಾಲಪ್ಪ ಮತ್ತು ಅವರ ತಾಯಿ ಗಂಗಮ್ಮ ಮೃತಪಟ್ಟಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

