Breaking News

ಪ್ರಿಯಕರನ ಜೊತೆ ಮಗಳು ಪರಾರಿಯಾಗಿದ್ದಕ್ಕೆ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!.

ಊರಿನ ತುಂಬಾ ಮಗಳು ಸತ್ತಳೆಂದು ಶ್ರದ್ಧಾಂಜಲಿ ಬ್ಯಾನರ್ ಹಾಕಿಸಿ ತಂದೆ ತಿಥಿ ಊಟ ಮಾಡಿಸಿದ್ದಾರೆ. ಪ್ರೀತಿಸಿದ ಹುಡುಗನೊಂದಿಗೆ ಸುಶ್ಮಿತಾ ಮನೆ ಬಿಟ್ಟು ಓಡಿ ಹೋಗಿದ್ದಾಳೆ ಈ ಒಂದು ಕಾರಣಕ್ಕೆ ತಂದೆ ಈ ರೀತಿ ಬ್ಯಾನರ್ ಹಾಕಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ. ಗ್ರಾಮದ ವಿಠ್ಠಲ್ ಬಸ್ತಾವಾಡ ಯುವಕನೊಂದಿಗೆ ಸುಶ್ಮಿತಾ ಪ್ರೀತಿಯಲ್ಲಿ ಬಿದ್ದಿದ್ದಳು.ಮಗಳು ಓಡಿ ಹೋಗಿದ್ದರಿಂದ ಮನನೊಂದು ತಂದೆ ಈ ಒಂದು ತಿಥಿ ಊಟ ಮಾಡಿಸಿ ಊರಿಗೆ ಊಟ ಹಾಕಿಸಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *