Breaking News

ಪಡಿತರ ಅಕ್ಕಿ ಕಳ್ಳಸಾಗಣೆಗೆ ಕಮೀಷನ್ ಕೇಳಿದ ಬಸವರಾಜ; ಲಾರಿ ಗುದ್ದಿ ಮಟಾಷ್ ಮಾಡಿದ ಅಷ್ಪಾಕ್ ಮುಲ್ಲಾ!

ಜಮಖಂಡಿ ತಾಲ್ಲೂಕಿನ ಮಧುರಖಂಡಿ ಕ್ರಾಸ್ ಬಳಿ ಅಕ್ಟೋಬರ್ 8 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಡೆದಿದ್ದ ಅಪಘಾತ ಪ್ರಕರಣವು ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಮೋಲ್ನೋಟಕ್ಕೆ ಆಕಸ್ಮಿಕ ಅಪಘಾತದಂತೆ ಕಂಡಿದ್ದ ಈ ಘಟನೆ, ವಾಸ್ತವದಲ್ಲಿ ವ್ಯವಸ್ಥಿತ ಕೊಲೆ ಎಂಬುದು ತನಿಖೆ ವೇಳೆ ದೃಢಪಟ್ಟಿದೆ.ಪಡಿತರ ಅಕ್ಕಿ ಕಳ್ಳಸಾಗಣೆ (ಸ್ಮಗ್ಲಿಂಗ್) ಮಾಫಿಯಾದ ಡೀಲ್ ಒಂದರಲ್ಲಿನ ಹಣಕಾಸಿನ ವಿವಾದವೇ ಈ ಕೊಲೆಗೆ ಕಾರಣ ಎನ್ನಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *