ತಾಲ್ಲೂಕಿನ ಕಣಮೇಶ್ವರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಿ ಮನೆಯಲ್ಲೇ ಮೃತದೇಹ ಮುಚ್ಚಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಿಜಯಪುರ ಬಸ್ನಲ್ಲಿ ಬಂಧಿಸಿದ್ದಾರೆ.ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅರೇಮುರಾಳ ಗ್ರಾಮದ ಶರಣಬಸಪ್ಪ ಭೋವಿ (33) ಕೊಲೆಯಾದವನು.
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …