Breaking News

ಶವದ ಮೇಲಿನ ಚಿನ್ನಾಭರಣ ಕಳವು – ಆಂಬುಲೆನ್ಸ್‌ ಡ್ರೈವರ್‌ ವಿರುದ್ದ ದೂರು!

ಶವದ ಮೇಲಿನ‌ ಚಿನ್ನಾಭರಣ ಕದ್ದಿರುವ ಆರೋಪದ ಮೇಲೆ ಆಂಬುಲೆನ್ಸ್‌ ಸಿಬ್ಬಂದಿಯ ಮೇಲೆ ಮೃತ ಮಹಿಳೆಯ ಪತಿ ದೂರು ದಾಖಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 4.90 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಬೆಂಗಳೂರು ನಿವಾಸಿ ಸಗಾಯ್ ರಾಜ್ ಅವರ ಪತ್ನಿ ಜ್ಞಾನ ಅವರು ಅನಾರೋಗ್ಯದಿಂದಾಗಿ ಹಠಾತ್ತಾನೆ ಕುಸಿದು ಬಿದ್ದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜ್ಞಾನ ಅವರು ಜೀವ ಕಳೆದುಕೊಂಡಿದ್ದು, ನಂತರ ಸ್ವಾಭಾವಿಕ ಸಾವು ಎಂದು ವೈದ್ಯರು ಘೋಷಿಸಿ ಮರಣೋತ್ತರ ಪರೀಕ್ಷೆ ನಡೆಸಿ ವರದಿ ನೀಡಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *