ಸಾಯಿಲಕ್ಷ್ಮಿ ಹಾಗೂ ಆಕೆಯ ಪತಿ ಅನಿಲ್ಕುಮಾರ್ ಅವರು ಆಗಾಗ ಗಲಾಟೆ ಮಾಡುತ್ತಿದ್ದರು. ಅವಳಿಗಳಲ್ಲಿ ಒಂದು ಮಗು ಚೇತನ್ಗೆ ಮಾತನಾಡುವುದಕ್ಕೆ ಬರುತ್ತಿರಲಿಲ್ಲ, ಇದುವೇ ದಂಪತಿಯ ನಡುವಿನ ಕಾದಾಟಕ್ಕೆ ಕಾರಣವಾಗಿತ್ತು. ಮಾತಿನ ದೋಷದಿಂದ ಚೇತನ್ ಬಳಲುತ್ತಿದ್ದು, ಕುಟುಂಬದವರು ಆ ಮಗುವನ್ನು ಯಾವಾಗಲೂ ಸ್ಪೀಚ್ ಥೆರಪಿ ಕೇಂದ್ರಕ್ಕೆ ಕರೆದೊಯ್ಯುತ್ತಿದ್ದರು. ಆದರೆ ಸಾಯಿಲಕ್ಷ್ಮಿ ಹಾಗೂ ಅನಿಲ್ಕುಮಾರ್ ಮಧ್ಯೆ ಮಗುವಿನ ಮಾತಿನ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

