ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲ್ ಕೊಂಡೊಯ್ದು ಸಿಬ್ಬಂದಿ ಸಿಕ್ಕಿಬಿದ್ದ ಘಟನೆ ನಡೆದಿದೆ.ಜೈಲಿನೊಳಗೆ ಫೋನ್ ಒಯ್ಯುವಾಗ ಅಮರ್ ಪ್ರಾಂಜೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. 2 ಇಯರ್ ಫೋನ್, ಮೊಬೈಲ್ ನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಬಚ್ಚಿಟ್ಟುಕೊಂಡು ಜೈಲಿನೊಳಗೆ ಕೊಂಡೊಯ್ಯಲಾಗುತ್ತಿತ್ತು.ಸದ್ಯ ಅಮರ್ ಪ್ರಾಂಜೆಯನ್ನು ಜೈಲಾಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

