Breaking News

ಜಮೀನು ವಿಚಾರಕ್ಕೆ ಅತ್ತಿಗೆಯ ಮೇಲೆ ಹಲ್ಲೆಗೈದ ಮೈದುನಾ

17 ಗುಂಟೆ ಜಮೀನು ವಿಚಾರವಾಗಿ ಅಣ್ಣ ಇಲ್ಲದ‌ ಸಮಯದಲ್ಲಿ ಅತ್ತಿಗೆ ಮೇಲೆ‌ ಹಲ್ಲೆ ಮೈದುನಾ ಮಾಡಿದ್ದಾನೆ.ಈ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಮೀನು ವಿಚಾರವಾಗಿ ಅಣ್ಣ- ತಮ್ಮಂದಿರ ಗಲಾಟೆ ನಡೆದಿದ್ದು, ಅಣ್ಣ ಇಲ್ಲದ ಸಮಯದಲ್ಲಿ ಅತ್ತಿಗೆ ಮೇಲೆ‌ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ನಡು ರಸ್ತೆಯಲ್ಲೇ ಹಲ್ಲೆ ಎಸಗಿದ್ದಾನೆ ಬಳಿಕ ಬಾವಿಗೆ ತಳ್ಳಿ ಕೊಲೆ ಮಾಡಲು ಮುಂದಾಗಿದ್ದಾನೆ.ಮುನಿಕೃಷ್ಣ ಎಂಬುವವನಿಂದ ಲಕ್ಷ್ಮಿದೇವಮ್ಮ‌ನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಈ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಗಾಯಾಳು ಲಕ್ಷ್ಮಿದೇವಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *