ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

