ಮನೆಯಲ್ಲಿ ರಾತ್ರಿ ‘ಸ್ನೇಹ ಕೂಟ’ಕ್ಕೆ ಆಕ್ಷೇಪಿಸಿದ್ದರಿಂದ ಸಿಟ್ಟಿಗೆದ್ದು ತಾಯಿಯನ್ನೇ ತನ್ನ ಅಪ್ರಾಪ್ತ ಗೆಳೆಯರ ಜತೆ ಸೇರಿ ಕೊಂದು ಬಳಿಕ ಆತ್ಮ*ತ್ಯೆ ಎಂದು ಮಗಳೊಬ್ಬಳು ಕತೆ ಹೆಣೆದಿದ್ದ ಕೃತ್ಯ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಉತ್ತರಹಳ್ಳಿ ನಿವಾಸಿ ನೇತ್ರಾವತಿ (34) ಕೊಲೆಯಾದ ದುರ್ದೈವಿ. ಹತ್ಯೆ ಸಂಬಂಧ ಮೃತರ ಅಪ್ರಾಪ್ತ ಮಗಳು ಸೇರಿದಂತೆ ಆಕೆಯ 16-17 ವರ್ಷದ ಐವರು ಗೆಳೆಯರನ್ನು ಬಂಧಿಸಿ ಬಾಲ ಮಂದಿರಕ್ಕೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಕಳುಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

