Breaking News

ಬೆಟ್ಟದಪುರ: ಮಕ್ಕಳ ಕೊಂದು ತಾಯಿ ಆತ್ಮಹತ್ಯೆ.

ಗ್ರಾಮದ ಸುಣ್ಣದಬೀದಿಯ ನಿವಾಸಿ ಜಮೃದ್ ಷರೀಫ್ ಅವರ ಪುತ್ರಿ ಅರ್ಬಿಯಾ ಬಾನು (25) ಅವರು ಶನಿವಾರ ಮಕ್ಕಳಾದ ಅನಂ ಫಾತಿಮಾ (2) ಮತ್ತು 8 ದಿನದ ಶಿಶುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡರು.ಚಾಕುವಿನಿಂದ ಮಕ್ಕಳ ಕತ್ತು ಕೊಯ್ದಿದ್ದು, ತಾವೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅರೇನಹಳ್ಳಿಯ ಸೈಯದ್ ಮುಸಾವೀರ್-ಅರ್ಬಿಯಾ ಬಾನು ದಂಪತಿಯ ಮೊದಲ ಮಗಳು ಅಂಗವಿಕಲೆಯಾಗಿದ್ದಳು. ಬೆಟ್ಟದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *