Breaking News

ತೆಕ್ಕಟ್ಟೆ – ಸ್ಕೂಟರ್ ಡಿಕ್ಕಿ ಹೊಡೆದು ಅಯ್ಯಪ್ಪ ಮಾಲಾಧಾರಿ ಸಾವು.

ಸ್ಕೂಟರ್ ಒಂದು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಸಾವನಪ್ಪಿದ ಘಟನೆ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವೆಂಬರ್ 3 ರಂದು ಸಂಭವಿಸಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಹಾಡಿಮನೆ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *