Breaking News

ದೇವರ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗಲೇ ದುರಂತ: ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ.

ಭಾಲ್ಕಿ ತಾಲ್ಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಮೃತರು ತೆಲಂಗಾಣದ ಜಗನ್ನಾಥಪುರ ಗ್ರಾಮದ ರಾಚಪ್ಪ, ನವೀನ್, ಕಾಶೀನಾಥ್ ಮತ್ತು ನಾಗರಾಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಇದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.ಜ್ ಎಂದು ಗುರುತಿಸಲ್ಪಟ್ಟಿದ್ದಾರೆ.

Share News

About BigTv News

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *