Breaking News

ಆನೇಕಲ್: ಚಿನ್ನಕ್ಕಾಗಿ ವೃದ್ಧೆಯನ್ನು ಕೊಂದು ಮೂಟೆ ಕಟ್ಟಿದ ಗೃಹಿಣಿ.

ಕೂಗುರು ಗ್ರಾಮದ ಗೃಹಿಣಿಯೊಬ್ಬರು ಕಜ್ಜಾಯ ಕೊಡುವುದಾಗಿ ವೃದ್ಧೆಯನ್ನು ವಾರದ ಹಿಂದೆ ಮನೆಗೆ ಕರೆದು ಕೊಂದು ಮೂಟೆಯಲ್ಲಿ ತುಂಬಿಟ್ಟಿದ್ದರು. ಕೂಗುರು ಗ್ರಾಮದ ಭದ್ರಮ್ಮ(68) ಎಂಬ ವೃದ್ಧೆಯನ್ನು ಅದೇ ಗ್ರಾಮದ ದೀಪಾ (30) ಎಂಬ ಗೃಹಿಣಿ ಕೊಂದು ಶವವನ್ನು ಮೂಟೆಯಲ್ಲಿ ತುಂಬಿ ಎರಡು ದಿನ ಮನೆಯಲ್ಲಿ ಕಟ್ಟಿದ್ದರು.ಭದ್ರಮ್ಮ ಧರಿಸಿದ್ದ ಚಿನ್ನಾಭರಣಕ್ಕಾಗಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ದೀಪಾ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *