Breaking News

ಚಿಕ್ಕಮಗಳೂರು: ಕಾಡುಕೋಣ ಬೇಟೆ; ಆರು ಮಂದಿಯ ಬಂಧನ, ನಾಲ್ವರು ಪರಾರಿ.

ಕಾಫಿ ಎಸ್ಟೇಟ್ ಒಂದರಲ್ಲಿ ಮಾಂಸಕ್ಕಾಗಿ ಕಾಡುಕೋಣವನ್ನು ಶಿಕಾರಿ ಮಾಡಿದ್ದ ಆರೋಪದ ಮೇಲೆ ಎಸ್ಟೇಟ್ ಮ್ಯಾನೇಜರ್ ಸೇರಿ ಆರು ಮಂದಿಯನ್ನು ಬಂಧಿಸಿದ್ದು, ಎಸ್ಟೇಟ್ ಮಾಲೀಕ ಸೇರಿ ಇನ್ನೂ ನಾಲ್ಕು ಮಂದಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಶುಕ್ರವಾರ ನಡೆದಿರುವ ಬಗ್ಗೆ ವರದಿಯಾಗಿದೆ.ಆರೋಪಿಗಳನ್ನು ಕಲ್ಮನೆ ಎಸ್ಟೇಟ್, ತೋಟದ ಫೀಲ್ಡ್ ಆಫೀಸರ್ ರವೀಶ್ ಬಿ.ಎಸ್. (35), ರೈಟರ್ ಪ್ರದೀಪ್ ದೇವಾಡಿಗ (41), ತೋಟದ ಮೇಸ್ತ್ರಿಗಳಾದ ದೇಜಪ್ಪ (46), ಸೀನ (50) ತೋಟದ ವಾಹನ ಚಾಲಕ ಮಂಜಯ್ಯ (48) ಕೂಲಿಕೆಲಸಗಾರ ಸುಂದರ(50), ಸುಂದರೇಶ್ (45), ದಿಲೀಪ್ (45) ಜೀವನ್ (42) ಕಲ್ಮನೆ ಎಸ್ಟೇಟ್ ಮಾಲೀಕ ಮಾಲೀಕ ಧೀರಜ್ (42) ಎಂದು ಗುರುತಿಸಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *