Breaking News

ಪತಿ, ಅತ್ತೆಯ ಕಿರುಕುಳಕ್ಕೆ ಮನನೊಂದ ಗೃಹಿಣಿ ; ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ.

ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು. ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ.ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *