ಕನಕಪುರ: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಕುರುಬಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಕುರುಬಳ್ಳಿ ನಂದೀಶ, ಮಾದೇಶ, ಪುಟ್ಟಸ್ವಾಮಿ, ನಾರಾಯಣ, ನಾಗೇಶ್ ಬಂಧಿತರು. ಗ್ರಾಮದ ಸರ್ಕಾರಿ ಗೋಮಾಳದ ಮಾವಿನ ಮರದ ಕೆಳಗಡೆ ಕುಳಿತು ಜೂಜಾಡುತ್ತಿದ್ದಾಗ ಸಾತನೂರು ಠಾಣೆ ಸಬ್ ಇನ್ಸ್ಪೆಕ್ಟರ್ ದುರ್ಗೆಗೌಡ ಮತ್ತು ತಂಡ ಶನಿವಾರ ದಾಳಿ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

