Breaking News

ಬೆಂಗಳೂರಲ್ಲಿ ವ್ಯಕ್ತಿ ಕೊಂದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಂದು ನಿರ್ಜನ ಪ್ರದೇಶಕ್ಕೆ ತಂದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪದ ನೈಸ್ ರಸ್ತೆ ಪಕ್ಕದಲ್ಲೇ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೇರೆ ಕಡೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿ ಶವ ತಂದು, ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿರುವಂತ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮೇಲೆ ಹಗ್ಗದಿಂದ ಕಟ್ಟಿರುವಂತ ಗುರುತು ಪತ್ತೆಯಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *