ಮಣಿಪಾಲದ ಆರ್ಎಸ್ಬಿ ಸಭಾಭವನದ ಸಮೀಪದ ಹೋಟೆಲ್ನಲ್ಲಿ ಗುರುವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಹೋಟೆಲ್ ಹೊತ್ತಿ ಉರಿದಿದೆ.ಗ್ಯಾಸ್ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಿದ್ದಾರೆ.
ಒಂಟಿ ಮಹಿಳೆಯ ಆಸ್ತಿ ಆಸೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ಹತ್ಯೆಯ ರಹಸ್ಯವನ್ನು ಒಂದು ವರ್ಷದ ಸುದೀರ್ಘ ತನಿಖೆಯ ನಂತರ ಪೊಲೀಸರು …