Breaking News

ಕೆರೆಗೆ ಬಿದ್ದು ವ್ಯಕ್ತಿ ಸಾವು

ಗಂಗೊಳ್ಳಿ: ಆಲೂರು ಗ್ರಾಮದ ಸಂತೋಷ (48) ಅವರು ಆಲೂರು ಗ್ರಾಮದ ದೊಳಬೆ ಎಂಬಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಮನೆಗೆ ನಡೆದುಕೊಂಡು ಹೋಗುವಾಗ ಆವರಣ ಇಲ್ಲದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಅವರ ಸಹೋದರ ರಾಜು ಕುಲಾಲ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *