ನಗರದ ಕೆಟಿಜೆ ನಗರದ ನಿವಾಸಿ ಮತ್ತು ನಿವೃತ್ತ ಡಿವೈಎಸ್ಪಿ ಹೆಚ್.ವೈ. ತುರಾಯಿ (70) ಅವರು ತಮ್ಮ ವೈಯಕ್ತಿಕ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. 2014 ರಲ್ಲಿ ಪೊಲೀಸ್ ಸೇವೆಯಿಂದ ನಿವೃತ್ತಿ ಹೊಂದಿದ್ದ ತುರಾಯಿ ಅವರು, ತಮ್ಮದೇ ಮನೆಯಲ್ಲಿ ಈ ದುರಂತಕ್ಕೆ ಶರಣಾಗಿದ್ದಾರೆ.ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರು ರೈಫಲ್ ಬಳಸಿ ಆತ್ಮ೧ಹತ್ಯೆ ಮಾಡಿಕೊಂಡಿರುವುದು ಪೊಲೀಸ್ ವಲಯದಲ್ಲಿ ತೀವ್ರ ಆಘಾತ ಮತ್ತು ಚರ್ಚೆಗೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

