Breaking News

ಪ್ರೇಯಸಿನ್ ನೋಡಲು ಬಂದ ಯುವಕನನ್ನ ಕೊಲೆ

ಅಬ್ಧುಲ್ ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಸಹೋದರನಿಗೆ ಯುವತಿಯ ತಂದೆ ಕರೆ ಮಾಡಿ ತಿಳಿಸಿದ್ದಾರೆ. ಜೊತೆಗೆ ಗಜಾನನ ನಗರ ಬಳಿಯಲ್ಲಿ ಬರಲು ತಿಳಿಸಿದ್ದಾರೆ. ಅಂತೆಯೇ ಅಬ್ದುಲ್‌ ಸಹೋದರ ಸ್ಥಳಕ್ಕೆ ಬರುತ್ತಿದ್ದಂತೆಯೇ ಮೃತದೇಹವನ್ನು ಆಟೋದಲ್ಲಿ ಇಟ್ಟು ಯುವತಿ ಕುಟುಂಬಸ್ಥರು ಎಸ್ಕೇಪ್‌ ಆಗಿದ್ದಾರೆ.ಇತ್ತ ಈ ಕುರಿತು ಅಬ್ಧುಲ್ ಹುಸೇನ್ ಕುಟುಂಬಸ್ಥರು ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಯುವತಿಯ ಕುಟುಂಬಸ್ಥರ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸಾವಿನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *