ನವವಿವಾಹಿತನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಮೀಪದ ಹನುಮಂತಾಪುರ ಎಂಬಲ್ಲಿ ಸೋಮವಾರ ನಡೆದಿದೆ.ಸೋಮವಾರ ಹರಪನಹಳ್ಳಿಯ ಬಂಡ್ರಿಯ ವಧುವಿನ ಮನೆಗೆ ಹೋಗಿದ್ದರು. ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧುವಿನ ಮನೆಗೆ ಕರೆದುಕೊಂಡು ಹೋಗಿದ್ದರು. ವಧುವಿನ ಮನೆ ತಲುಪಿದ ರಮೇಶ್ ದಂಪತಿಗಳು ದೇವರಿಗೆ ಕೈ ಮುಗಿಯಲು ತೆರಳಿದ ವೇಳೆ ಕುಸಿದು ಬಿದ್ದಿದ್ದರು.ರಮೇಶನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭ ಅಷ್ಟರಲ್ಲೇ ರಮೇಶ್ ಕೊನೆಯುಸಿರೆಳೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

