ದಿಲ್ಲಿ ಸ್ಫೋಟ: ಉಗ್ರ ರಶೀದ್ ಅಲಿ ಎನ್ಐಎ ಕಸ್ಟಡಿ 7 ದಿನ ವಿಸ್ತರಣೆಮಂಗಳವಾರಕ್ಕೆ ಈ ಅವಧಿ ಮುಕ್ತಾಯಗೊಂಡಿತ್ತು.ಹೆಚ್ಚಿನ ವಿಚಾರಣೆಗೆ ಮತ್ತೆ ವಶಕ್ಕೆ ನೀಡುವಂತೆ ಅಧಿಕಾರಿಗಳು ಮಾಡಿದ ಮನವಿಯನ್ನು ಪರಿಗಣಿಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಂಜು ಬಜಾಜ್ ಚಂದ್ನಾ, ಮತ್ತೆ 1 ವಾರ ಅವಧಿ ವಿಸ್ತರಿಸಿದರು. ಕೆಂಪುಕೋಟೆ ಸಮೀಪ ಸ್ಫೋಟಗೊಂಡ ಕಾರು ರಶೀದ್ ಅಲಿಯ ಹೆಸರಿನಲ್ಲಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

