Breaking News

ಗದಗ ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ

ಗದಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನ ನಡೆದ 6 ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಅಂತಾರಾಜ್ಯ‌ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್​ನ ಹುಸೇನ್ ಸಿದ್ದಿಕಿ ಬಂಧಿತ ಆರೋಪಿ.ಗದಗ ಎಸ್​ಪಿ ರೋಹನ್ ಜಗದೀಶ್ ಚಾಣಾಕ್ಷತನದಿಂದ ಕಳ್ಳನನ್ನು ಬಂಧಿಸಲಾಗಿದ್ದು, ಚಿನ್ನ, ಬೆಳ್ಳಿ ಆಭರಣ, ನಗದು ಸೇರಿ 80 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಕಳ್ಳನ ಚಲನವನಲದ ದೃಶ್ಯ ಸೆರೆಯಾಗಿತ್ತು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *