Breaking News

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *